ಅಮೃತ ಮಹೋತ್ಸವ ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮ ನಿಯಮಿತ ನಿಗಮದ 2022-23ನೇ ಸಾಲಿನ 5 ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯಗಳ ವಿವರ Veerashaiva Lingayat Loan online Application
ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ ಬಿಸಿಡಬ್ಲ್ಯೂ 637 ಬಿಎಂಎಸ್ 2022, ಬೆಂಗಳೂರು ದಿನಾಂಕ 13.10.22ರಲ್ಲಿ ಕರ್ನಾಟಕ ವೀರಶೈವ ಲಿಂಗಾಯತ
ಅಭಿವೃದ್ಧಿ ನಿಗಮದ 2022-23ನೇ ಸಾಲಿಗೆ ಅನುಮೋದಿಸಿದ ಕ್ರಿಯಾ ಯೋಜನೆಯಂತೆ ಈ ಕೆಳಕಂಡ 15 ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ
ಸೌಲಭ್ಯ ಪಡೆಯಲು ಇಚ್ಛಿಸುವ ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು
ಪ್ರವರ್ಗ-III ಬಿ ವರ್ಗಕ್ಕೆ ಸೇರಿದವರಾಗಿರಬೇಕು, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಹೊಂದಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಯೋಜನೆಗಳ ವಿವರಗಳು ಈ ಕೆಳಗಿನಂತಿವೆ :-
ವಿದೇಶ ವಿದ್ಯಾವಿಕಾಸ
ಮಾನ್ಯತೆ ಪಡೆದಿರುವಂತಹ ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ
ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ.3.50 ಲಕ್ಷಗಳಂತೆ 3 ವರ್ಷದ
ಅವಧಿಗೆ ಒಟ್ಟು ರೂ.10.00 ಲಕ್ಷಗಳನ್ನುಶೇ.2ರ ಬಡ್ಡಿದರದಲ್ಲಿ ಸಾಲ ಸೌಲಭ್ಯ
ಜೀವಜಲ
ಈ ಯೋಜನೆಯಡಿ ಸೌಲಭ್ಯ ಪಡೆಯಲು ಸಣ್ಣ ಹಾಗೂ ಅತಿ ಸಣ್ಣ
ರೈತರಾಗಿದ್ದು, ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು
ಹೊಂದಿರಬೇಕು. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ,
ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ
ಜಮೀನು ಹೊಂದಿರಬೇಕು. ನಿಗಧಿಪಡಿಸಿರುವ ಘಟಕ ವೆಚ್ಚ: 7 ಜಿಲ್ಲೆಗಳಿಗೆ
3.50 ಲಕ್ಷ ಸಹಾಯಧನ ಹಾಗೂ ರೂ. 50,000/-ಸಾಲ ಮತ್ತು ಉಳಿದ
25 ಜಿಲ್ಲೆಗಳಲ್ಲಿ ಫಲಾನುಭವಿಗಳಿಗೆ 2.00 ಲಕ್ಷ ಸಹಾಯಧನ ಹಾಗೂ
50,000/- ಸಾಲಶೇ.4ರ ಬಡ್ಡಿದರದಲ್ಲಿ ನೀಡಲಾಗುವುದು.
ಕಾಯಕಕಿರಣ
ಬಸವ ಬೆಳಗು
ವೃತ್ತಿಪರ ಕೋರ್ಸ್ ಗಳಿಗೆ ವಾರ್ಷಿಕ ರೂ.1.00 ಲಕ್ಷಗಳ ಮಿತಿಯಲ್ಲಿಗರಿಷ್ಠ ಮಾನ್ಯತೆ ಪಡೆದಿರುವಂತಹ ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತವಿದೇಶ ವಿದ್ಯಾವಿಕಾಸ
ಮಾನ್ಯತೆ ಪಡೆದಿರುವಂತಹ ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ
ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ.3.50 ಲಕ್ಷಗಳಂತೆ 3 ವರ್ಷದ
ಅವಧಿಗೆ ಒಟ್ಟು ರೂ.10.00 ಲಕ್ಷಗಳನ್ನುಶೇ.2ರ ಬಡ್ಡಿದರದಲ್ಲಿ ಸಾಲ ಸೌಲಭ್ಯ
ಜೀವಜಲ
ಈ ಯೋಜನೆಯಡಿ ಸೌಲಭ್ಯ ಪಡೆಯಲು ಸಣ್ಣ ಹಾಗೂ ಅತಿ ಸಣ್ಣ
ರೈತರಾಗಿದ್ದು, ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು
ಹೊಂದಿರಬೇಕು. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ,
ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ
ಜಮೀನು ಹೊಂದಿರಬೇಕು. ನಿಗಧಿಪಡಿಸಿರುವ ಘಟಕ ವೆಚ್ಚ: 7 ಜಿಲ್ಲೆಗಳಿಗೆ
3.50 ಲಕ್ಷ ಸಹಾಯಧನ ಹಾಗೂ ರೂ. 50,000/-ಸಾಲ ಮತ್ತು ಉಳಿದ
25 ಜಿಲ್ಲೆಗಳಲ್ಲಿ ಫಲಾನುಭವಿಗಳಿಗೆ 2.00 ಲಕ್ಷ ಸಹಾಯಧನ ಹಾಗೂ
50,000/- ಸಾಲಶೇ.4ರ ಬಡ್ಡಿದರದಲ್ಲಿ ನೀಡಲಾಗುವುದು.
ಕಾಯಕಕಿರಣ
• ರೂ.50,000/-ಗಳವರೆಗಿನ ಘಟಕ ವೆಚ್ಚದ ಆರ್ಥಿಕ ಚಟುವಟಿಕೆಗಳಿಗೆ
ಶೇ.30ರಷ್ಟು ಗರಿಷ್ಠ ರೂ.10,000/-ಗಳ ಸಹಾಯಧನವನ್ನು ಹಾಗೂ
ಉಳಿಕೆ ಶೇ.70ರಷ್ಟು ಗರಿಷ್ಠ ರೂ.40,000/-ಗಳನ್ನು ವಾರ್ಷಿಕ ಶೇ.2ರ
ಬಡ್ಡಿದರದಲ್ಲಿಸಾಲಮಂಜೂರುಮಾಡುವುದು,
# ರೂ.50,001/- ರಿಂದ ರೂ.1,00,000/-ಗಳವರೆಗಿನ ಘಟಕ ವೆಚ್ಚದ
ಆರ್ಥಿಕ ಚಟುವಟಿಕೆಗಳಿಗೆ ಶೇ.20ರಷ್ಟು ಗರಿಷ್ಠ ರೂ.20,000/-ಗಳ
ಸಹಾಯಧನವನ್ನು ಹಾಗೂ ಉಳಿಕೆ ಶೇ.80ರಷ್ಟು ಗರಿಷ್ಠ ರೂ 80,000/ಗಳನ್ನು ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡುವುದು.
ಸ್ವ-ಸಹಾಯ ಸಂಘಗಳಿಗೆ ಉತ್ತೇಜನ
ವೀರಶೈವ ಲಿಂಗಾಯತ ಸಮುದಾಯದ ಸ್ವಸಹಾಯ ಗುಂಪುಗಳ 15 ಸದಸ್ಯರಿಗೆ ತಲಾ ರೂ.5,000/-ಗಳ ಸಹಾಯಧನ ಹಾಗೂ ತಲಾ ರೂ.10,000/-ಗಳ
ಸಾಲವನ್ನು ವಾರ್ಷಿಕ ಶೇ.4ರಷ್ಟು ಬಡ್ಡಿದರದಲ್ಲಿ ಹೀಗೆ ಪ್ರತಿ ಗುಂಪಿಗೆ ರೂ. 75,000/-ಗಳ ಸಹಾಯಧನ ಹಾಗೂ ರೂ. 150,000/-ಗಳ ಸಾಲ ಒಟ್ಟು
ರೂ.2,25,000/-ಗಳನ್ನು ಮಂಜೂರು ಮಾಡುವುದು.
ಅರ್ಜಿ ಸಲ್ಲಿಸುವುದು ಹೇಗೆ ?
1. ಅರ್ಹ ಫಲಾಪೇಕ್ಷಿಗಳು ಹತ್ತಿರದ ಗ್ರಾಮ ಒನ್/ಬೆಂಗಳೂರು ಒನ್/ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ,
2. ಈ ಮೇಲ್ಕಂಡ 5 ಯೋಜನೆಗಳಿಗೆ ಸಂಬಂಧಿಸಿದಂತೆ ನಿಗಮದ
ಅಧಿಕೃತ ವೆಬ್ ಸೈಟ್ https://kvldcl.karnataka.gov.
ನಲ್ಲಿಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
3. ಈ ಸರ್ಕಾರದ ವಿವೇಚನಾ ಕೋಟಾ ಮತ್ತು ಅಧ್ಯಕ್ಷರ / ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾನುಭವಿಗಳು ಸಹ ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನುಸಲ್ಲಿಸುವುದು,
ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಆನ್ಲೈನ್ನಲ್ಲಿ ಅರ್ಜಿ
ಸಲ್ಲಿಸಲು ಕೊನೆಯ ದಿನಾಂಕ : 30.11.2022
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ: 080-22005522 ಅಥವಾ ಆಯಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ದೂರವಾಣಿ ಸಂಖ್ಯೆಗಳನ್ನು ನಿಗಮದ ವೆಬ್ ಸೈಟ್ ನಲ್ಲಿ ನೀಡಲಾಗಿರುತ್ತದೆ.ಅದರಂತೆ ಸಂಪರ್ಕಿಸಬಹುದು.
0 ಕಾಮೆಂಟ್ಗಳು